Thursday, September 19, 2024

ಬಿಲ್ಲಾಡಿ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ

Must read

ಕೋಟ: ಜೀವನದಲ್ಲಿ ಮನನೊಂದ ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಲ್ಲಾಡಿ ಗ್ರಾಮದ ಬನ್ನೇರಳ ಕಟ್ಟೆ ಎಂಬಲ್ಲಿ ನಡೆದಿದೆ.


ಬಿಲ್ಲಾಡಿ ಗ್ರಾಮದ ನಾಗಮಣಿ ಎಂಬವರ ಮಗ ಕಾರ್ತಿಕ್(26) ಆತಹತ್ಯೆ ಮಾಡಿಕೊಂಡ ಯುವಕ. ಈತ ಬೆಂಗಳೂರಿನಲ್ಲಿ ಹೊಟೇಲ್ ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ವೈಯಕ್ತಿಕ ಕಾರಣಕ್ಕೆ ಮನನೊಂದು ಡಿ.27ರಂದು ಬನ್ನೇರಳಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here