Friday, September 20, 2024

ಉಡುಪಿ: ಮಜಲು ಕೆರೆಯಲ್ಲಿ ವೃದ್ಧನ ಶವ ಪತ್ತೆ

Must read

ಉಡುಪಿ: ಡಯಾನ ಚಿತ್ರಮಂದಿರ ಹತ್ತಿರದ ಮಜಲು ಕೆರೆಯಲ್ಲಿ ಇಂದು ವೃದ್ಧರೊರ್ವರ ಶವ ಪತ್ತೆಯಾಗಿದೆ.

ಮೃತರನ್ನು ಕಸ್ತೂರ್ಬಾ ನಗರದ ನಿವಾಸಿ ಕೆ.ಎಸ್. ಸುಂದರ ರಾವ್ (83) ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಂದರ ಅವರು ಕೆರೆ ಬಳಿ ನಡೆದುಕೊಂಡು ಹೋಗುವಾಗ ಆಯತಪ್ಪಿ ಕೆರೆಗೆ ಬಿದ್ದಿರಬಹುದೆಂಬ ಶಂಕಿಸಲಾಗಿದೆ.

ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮರಿಗೌಡ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಶವ ಸಾಗಿಸಲು ನೆರವಾದರು.

spot_img

More articles

LEAVE A REPLY

Please enter your comment!
Please enter your name here