Thursday, September 19, 2024

ಬೀಚ್ ಸ್ವಚ್ಛತೆ ಮಾಡಿದ್ದ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

Must read

ಬೈಂದೂರು: ಬೈಂದೂರಿನ ಅನುದೀಪ್‌ ಹಾಗೂ ಮಿನುಷಾ ದಂಪತಿಗೆ ಈ ವರ್ಷ ದಿಲ್ಲಿಯಲ್ಲಿ ನಡೆಯುವ ಗಣ ರಾಜ್ಯೋತ್ಸವದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಕಚೇರಿಯಿಂದ ಆಹ್ವಾನ ಬಂದಿದೆ.

ಕೆಲ ವರ್ಷಗಳ ಹಿಂದೆ ಇವರಿಬ್ಬರ ವಿವಾಹವಾಗಿದ್ದು, ಎಲ್ಲರಂತೆ ದೂರದ ಪ್ರವಾಸಿ ತಾಣಗಳಿಗೆ ತೆರಳಿ ಮಧುಚಂದ್ರ ಆಚರಿಸುವ ಬದಲು ಬೈಂದೂರಿನ ಸೋಮೇಶ್ವರ ಬೀಚ್‌ ಸ್ವಚ್ಛತೆ ಮಾಡುವ ಮೂಲಕ ಗುರುತಿಸಿಕೊಂಡಿದ್ದರು.

ಈ ವಿಚಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೂ ಬಂದು ಅವರು ತಮ್ಮ ಮನ್‌ ಕೀ ಬಾತ್‌ನಲ್ಲಿ ಈ ದಂಪತಿಯ ಉಲ್ಲೇಖ ಮಾಡಿದ್ದರು.

spot_img

More articles

LEAVE A REPLY

Please enter your comment!
Please enter your name here