Thursday, September 19, 2024

ಸಿಲಿಂಡ‌ರ್ ಸ್ಫೋಟ; ಉಡುಪಿ ಮೂಲದ ಒಂದೇ ಕುಟುಂಬದ ಐವರು ಸ್ಥಿತಿ ಗಂಭೀರ

Must read

ಬೆಳಗಾವಿ: ಸಿಲಿಂಡ‌ರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಬಸವನಗಲ್ಲಿಯಲ್ಲಿ ನಡೆದಿದೆ.

ಗಾಯಗೊಂಡವರನ್ನು ಆದಿಉಡುಪಿ ಮೂಲದ ಲಲಿತಾ ಭಟ್ (48), ಮೋಹನ್ ಭಟ್ (56), ಕಮಲಾಕ್ಷಿ ಭಟ್ (80), ಗೋಪಾಲಕೃಷ್ಣ ಕೃಷ್ಣ ಭಟ್ (84) ಹಾಗೂ ಹೇಮಂತ್ ಭಟ್ (27) ಎಂದು ಗುರುತಿಸಲಾಗಿದೆ. ಕುಟುಂಬದ ಇನ್ನೋರ್ವ ಸದಸ್ಯ ಶರತ್ ಮನೆಯಿಂದ ಹೊರಹೋಗಿದ್ದರಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

spot_img

More articles

LEAVE A REPLY

Please enter your comment!
Please enter your name here