Friday, September 20, 2024

ಉಡುಪಿ: ಶುದ್ಧ ಕುಡಿಯುವ ನೀರು ಚರಂಡಿ ಪಾಲು; ದುರಸ್ತಿಗೆ ಆಗ್ರಹ

Must read

ಉಡುಪಿ: ಬಹ್ಮಗಿರಿಯಿಂದ ನಾಯರ್ ಕೆರೆ ಹಾದುಹೋಗುವ ಮುಖ್ಯ ರಸ್ತೆಯಿಂದ ಜಿಲ್ಲಾಧಿಕಾರಿ ನಿವಾಸಕ್ಕೆ ಹೋಗುವ ಮಾರ್ಗದಲ್ಲಿ ಕುಡಿಯುವ ನೀರಿನ ಕೊಳವೆ ಹೊಡೆದು ಹೋಗಿದ್ದು, ಕೆಲವು ದಿನಗಳಿಂದ ಕುಡಿಯುವ ನೀರು ರಸ್ತೆಯಲ್ಲಿ ಹರಿದು ಚರಂಡಿ ಸೇರುತ್ತಿದೆ. ಈಗಾಗಲೇ ನಗರದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ. ತಕ್ಷಣ ನಗರಸಭೆ ಅಧಿಕಾರಿಗಳು ನೀರಿನ ಕೊಳವೆ ದುರಸ್ತಿಪಡಿಸಬೇಕೆಂದು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರು ಆಗ್ರಹಿಸಿದ್ದಾರೆ

spot_img

More articles

LEAVE A REPLY

Please enter your comment!
Please enter your name here