Friday, October 18, 2024

ಉಡುಪಿ: ಕಾಡಬೆಟ್ಟು ಹುಲಿ ವೇಷ ತಂಡದ ಮುಖ್ಯಸ್ಥ ಅಶೋಕ್‌ರಾಜ್ ಕಾಡಬೆಟ್ಟು ನಿಧನ

Must read

ಉಡುಪಿ: ಕಾಡಬೆಟ್ಟು ಹುಲಿ ವೇಷ ತಂಡದ ಮುಖ್ಯಸ್ಥ ಅಶೋಕ್‌ರಾಜ್ ಕಾಡಬೆಟ್ಟು (56) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.

ಕಳೆದ ನವರಾತ್ರಿಯಂದು ಹುಲಿವೇಷ ಪ್ರದರ್ಶನ ನೀಡಲು ಬೆಂಗಳೂರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಅವರು ಕುಸಿದು ಬಿದ್ದಿದ್ದರು. ಬಳಿಕ ಬೆಂಗಳೂರು, ಮಣಿಪಾಲಚಿಕಿತ್ಸೆ ಪಡೆಯುತ್ತಿದ್ದರು. ಉಡುಪಿಯ ಆದರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here