Friday, September 20, 2024

ಉಡುಪಿ: ಕುಸಿದು ಬಿದ್ದು ವ್ಯಕ್ತಿ ಸಾವು

Must read

ಉಡುಪಿ: ಉಡುಪಿ ನಾರ್ತ್ ಶಾಲೆ ಬಳಿ ಇರುವ ಸಾರ್ವಜನಿಕ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಉತ್ತರಕನ್ನಡದ ಬೆಳಕೆಮೊಗೇರಕೇರಿಯ ನಿವಾಸಿ ನಾರಾಯಣ ಹೇರಿಯ ಮೊಗೇರ ಎಂದು ಗುರುತಿಸಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ನಾರಾಯಣ ಮೊಗೇರ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಪಟ್ಟಿದ್ದಾರೆ ಎಂದು ತಿಳಿಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ

spot_img

More articles

LEAVE A REPLY

Please enter your comment!
Please enter your name here