Friday, September 20, 2024

ಕಾರ್ಕಳ: ದೇವಸ್ಥಾನದ ಅರ್ಚಕ ನಾಪತ್ತೆ

Must read

ಕಾರ್ಕಳ: ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದ ಅರ್ಚಕ ವಾಗೀಶ್ (31) ಅವರು ಫೆ 20ರಿಂದ ನಾಪತ್ತೆಯಾಗಿದ್ದಾರೆ.

ಫೆ.20ರಂದು ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಮುಗಿದ ಬಳಿಕ ಉಡುಪಿಗೆ ಹೋಗಿ ಬರುತ್ತೇನೆಂದು ತೆರಳಿದ್ದರು. ಆ ಬಳಿಕ ಮನೆಗೆ ವಾಪಾಸ್ ಬಂದಿಲ್ಲ, ಪೊನ್ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here