Saturday, September 21, 2024

ತಮಿಳುನಾಡಿನ ಕಾಂಗ್ರೆಸ್ ಶಾಸಕಿ ಬಿಜೆಪಿ ಸೇರ್ಪಡೆ

Must read

ಹೊಸದಿಲ್ಲಿ: ತಮಿಳುನಾಡಿನ ವಿಲವಂಕೋಡ್ ವಿಧಾನಸಭೆ ಕ್ಷೇತ್ರದ ಶಾಸಕಿ ಎಸ್‌. ವಿಜಯಧರಣಿ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.

ದಿಲ್ಲಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಲ್‌. ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಅವರ ಸಮ್ಮುಖದಲ್ಲಿ ವಿಜಯಧರಣಿ ಅವರು ಬಿಜೆಪಿಗೆ ಸೇರಿದರು. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಜಯಧರಣಿ ಅವರು ಮೂರು ಬಾರಿ ಶಾಸಕಿಯಾಗಿದ್ದರು

spot_img

More articles

LEAVE A REPLY

Please enter your comment!
Please enter your name here