Friday, October 18, 2024

ಸಿಎಸ್ ಕೆ ನಾಯಕತ್ವ ತೊರೆದ ಎಂ.ಎಸ್.ಧೋನಿ: ಹೊಸ ನಾಯಕ‌ನಾಗಿ ಯುವ ಆಟಗಾರನ ನೇಮಕ

Must read

ಚೆನ್ನೈ: 17ನೇ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಶಾಕ್ ನೀಡಿದೆ.

ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ತಂಡದ ನಾಯಕತ್ವದ ಜವಾಬ್ದಾರಿಯಿಂದ ದೂರವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಐಪಿಎಲ್ ಹ್ಯಾಂಡಲ್ ನಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ.

ಸಿಎಸ್ ಕೆ ತಂಡದ ಮುಂದಿನ ನಾಯಕನಾಗಿ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು

spot_img

More articles

LEAVE A REPLY

Please enter your comment!
Please enter your name here