Friday, September 20, 2024

ಮಣಿಪಾಲ: ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Must read

ಮಣಿಪಾಲ: ಮಣಿಪಾಲ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಅವರು ಹೆರ್ಗದಲ್ಲಿ ಹೆತ್ತರೊಂದಿಗೆ ನೆಲೆಸಿದ್ದರು. ತಂದೆ ಕೆ.ಎಸ್. ಮಹೇಶ್ ಅವರಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಚಿಕಿತ್ಸೆ ನಡೆಯುತ್ತಿತ್ತು. ತಾಯಿ ಉಡುಪಿಗೆ ಸಾಮಗ್ರಿಗಳನ್ನು ಖರೀದಿಸಲು ಹೋಗಿದ್ದಾಗ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here