Thursday, September 19, 2024

ಮಣಿಪಾಲ: ತಲೆಮರೆಸಿಕೊಂಡಿದ್ದ ಆರೋಪಿ 29 ವರ್ಷಗಳ ನಂತರ ಸೆರೆ

Must read

ಉಡುಪಿ: 29 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣ ಭಂಡಾರಿ ಬಂಧಿತ ಆರೋಪಿ.

ಈತ 1995 ರಲ್ಲಿ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನಾಗಿದ್ದಾನೆ. ಆರೋಪಿಯನ್ನು ಪೊಲೀಸ್‌ ನಿರೀಕ್ಷಕ ದೇವರಾಜ್ ಟಿ. ವಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪ್ರಸನ್ನ ಸಿ. ಹಾಗೂ ಇಮ್ರಾನ್ ಮಾಹಿತಿಯನ್ನು ಕಲೆಹಾಕಿ ಕುಂದಾಪುರದಿಂದ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

spot_img

More articles

LEAVE A REPLY

Please enter your comment!
Please enter your name here