Friday, September 20, 2024

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ತನಿಖೆಗೆ ಸರಕಾರದ ಮೇಲೆ ಒತ್ತಡ ತರಲಾಗುವುದು: ಮಾಜಿ ಸಚಿವ ಸೊರಕೆ

Must read

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಲು ಸರಕಾರದ ಮೇಲೆ ಒತ್ತಡ ತರಬೇಕಾಗಿದೆ. ಈ ನಿಟ್ಟಿನಲ್ಲಿ ಅ. 9 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಕೋಟೇಶ್ವರದ ಸಹನಾ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

spot_img

More articles

LEAVE A REPLY

Please enter your comment!
Please enter your name here