Thursday, September 19, 2024

ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

Must read

ಶಂಕರನಾರಾಯಣ: ಟ್ಯಾಂಕರೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.


ಹಳ್ಳಿಹೊಳೆ ಗ್ರಾಮದ ರಾಜೇಶ್(55) ಮೃತದುರ್ದೈವಿ. ಇವರು ನಿನ್ನೆ ರಾತ್ರಿ ಸ್ಕೂಟರ್ ನಲ್ಲಿ ಶಂಕರನಾರಾಯಣ ಕಡೆಯಿಂದ ಹಳ್ಳಿಹೊಳೆ ಕಡೆಗೆ ಹೋಗುತ್ತಿದ್ದರು.

ಈ ವೇಳೆ ಸಿದ್ದಾಪುರ ಕಡೆಯಿಂದ ಶಂಕರನಾರಾಯಣ ಕಡೆಗೆ ಬರುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಸ್ಕೂಟರ್ ಸಮೇತ ರಸ್ತೆಯ ಮೇಲೆ ಬಿದ್ದ ರಾಜೇಶ್ ಸ್ಥಳದಲ್ಲೇ ಉಸಿರುಚೆಲ್ಲಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here