Monday, January 12, 2026

ಕರಾವಳಿಗೆ ಬಂತು ವಂದೇ ಭಾರತ್ ಎಕ್ಪ್ರೆಸ್ ರೈಲು: ಡಿ. 30ರಂದು ಪ್ರಧಾನಿ‌ ಮೋದಿ ಚಾಲನೆ

Must read

ಉಡುಪಿ: ಮಂಗಳೂರು- ಉಡುಪಿ – ಮಡಗಾಂ “ವಂದೇ ಭಾರತ್” ರೈಲು ಒಡಾಟಕ್ಕೆ ಸನ್ನಿಹಿತವಾಗಿದ್ದು, ಡಿಸೆಂಬರ್ 30 ರಂದು ಪ್ರಧಾನಿ ಮೋದಿ ರೈಲಿಗೆ ಚಾಲನೆ ನೀಡಲಿದ್ದಾರೆ.


ಮಂಗಳೂರು -ಉಡುಪಿ- ಮಡಗಾಂ ವಂದೇ ಭಾರತ್ ರೈಲನ್ನು ತರುವಲ್ಲಿ ಶ್ರಮಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹಾಗೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೂ ಉಡುಪಿ ಜಿಲ್ಲೆಯ ಜನತೆ ಧನ್ಯವಾದ ಸಲ್ಲಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here