Sunday, September 8, 2024

ಉಡುಪಿ ಶ್ರೀಕೃಷ್ಣದೇವರಿಗೆ 4.5 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಅರ್ಪಣೆ

Must read

ಉಡುಪಿ: ಉಡುಪಿ ಶ್ರೀ ಕೃಷ್ಣದೇವರಿಗೆ ತೆಲಂಗಾಣದ ಆರ್. ಸ್ವಾಮಿನಾಥನ್ ಎಂಬ ಭಕ್ತರೋರ್ವರು ಸುಮಾರು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ಅರ್ಪಿಸಿದರು.


ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಮೂಲಕ ದೇವರಿಗೆ ಕಿರೀಟ ಅರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.


ಇಂದು ಶ್ರೀಕೃಷ್ಣದೇವರಿಗೆ ಚಿನ್ನದ ಕಿರೀಟ ತೊಡಿಸಲಾಯಿತು.

spot_img

More articles

LEAVE A REPLY

Please enter your comment!
Please enter your name here