Friday, September 20, 2024

ಉಡುಪಿ: ಛಾಯಾಗ್ರಾಹಕ ಗಣೇಶ್ ಶೆಟ್ಟಿ ಇನ್ನಿಲ್ಲ

Must read

ಉಡುಪಿ: ಉಡುಪಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಶೆಟ್ಟಿ ಕೀಳಂಜೆ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಅವರಿಗೆ 46 ವಯಸ್ಸಾಗಿತ್ತು.


ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ ಆಗಿರುವ ಗಷೇಶ್ ಅವರು, ಉಡುಪಿ ಕಾಂಗ್ರೆಸ್ ಮುಖಂಡ ಜಯಶೆಟ್ಟಿ ಬನ್ನಂಜೆ ಸಹೋದರರಾಗಿದ್ದಾರೆ.


ಮೃತರು ಪತ್ನಿ ಹಾಗೂ ಪುತ್ರಿ ರಾಷ್ಟೀಯ ಕರಾಟೆಪಟು ರಿಯಾ ಜಿ ಶೆಟ್ಟಿ ಅವರನ್ನು ಅಗಲಿದ್ದಾರೆ. ಛಾಯಾಗ್ರಾಹಕರಾಗಿ ಹೆಚ್ಚಿನ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here