Friday, September 20, 2024

ಉದ್ಯಾವರ: ಟ್ಯಾಂಕರ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತ್ಯು

Must read

ಉಡುಪಿ: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ಇಂದು ರಾತ್ರಿ ನಡೆದಿದೆ.


ಮೃತರನ್ನು ಉಡುಪಿ ಕಲ್ಲೂರು ನಿವಾಸಿ ಜಯ ದೇವಾಡಿಗ (64) ಎಂದು ಗುರುತಿಸಲಾಗಿದೆ. ಇವರು ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಇಂದು ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here