Friday, September 20, 2024

ಶ್ರೀಪುತ್ತಿಗೆ ಪರ್ಯಾಯ: ವಿದುಷಿ ಶುಭಶ್ರೀ ಅಡಿಗ ಅವರಿಂದ ವೀಣಾವಾದನ

Must read

ಉಡುಪಿ: ಶ್ರೀಪುತ್ತಿಗೆ ವಿಶ್ವಗೀತಾಪರ್ಯಾಯೋತ್ಸವ ಪ್ರಯುಕ್ತ ರಥಬೀದಿಯ ಆನಂದ ತೀರ್ಥಮಂಟಪದಲ್ಲಿ ವಿದುಷಿ ಶುಭಶ್ರೀ ಅಡಿಗ ಅವರಿಂದ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಾರ್ಯಕ್ರಮವು ನಡೆಯಿತು.

ಪಕ್ಕವಾದ್ಯದಲ್ಲಿ ವಿದ್ವಾನ್ ಬಾಲಚಂದ್ರ ಭಾಗವತ್ – ಮೃದಂಗ, ವಿದ್ವಾನ್ ಮಾಧವಾಚರ್ – ತಬಲಾ ಮತ್ತು  ಮಾಸ್ಟರ್ ಕಾರ್ತಿಕ್ – ರಿದಂ ಪ್ಯಾಡ್ ನಲ್ಲಿ ಸಹಕರಿಸಿದರು.

spot_img

More articles

LEAVE A REPLY

Please enter your comment!
Please enter your name here