Friday, September 20, 2024

ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆ; ಪುಷ್ಪಾಲಂಕಾರದೊಂದಿಗೆ ಕಂಗೊಳಿಸುತ್ತಿರುವ ಉಡುಪಿ ಪೇಜಾವರ ಮಠ

Must read

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮ‌ನ ಪ್ರತಿಷ್ಠಾಪನೆ ಅಂಗವಾಗಿ ಉಡುಪಿಯ ಶ್ರೀ ಪೇಜಾವರ ಮಠ ಮತ್ತು ಶ್ರೀರಾಮಜನ್ಮಭೂಮಿ ಆಂದೋಲನದಲ್ಲಿ ಮಹತ್ವದ ಹಾಗೂ ಅವಿಸ್ಮರಣೀಯ ಭೂಮಿಕೆ ನಿರ್ವಹಿಸಿದ ಪದ್ಮವಿಭೂಷಣ ಕೀರ್ತಿಸೇಷ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಪಾದುಕಾ ಮಂಟಪಕ್ಕೆ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಅಭಿವಂದನ ಸಮಿತಿಯ ವತಿಯಿಂದ ವಿಶೇಷ ಪುಷ್ಪಾಲಂಕಾರ ಮತ್ತು ವಿದ್ಯುದ್ದೀಪಾಲಂಕಾರ ಮಾಡಲಾಯಿತು.

spot_img

More articles

LEAVE A REPLY

Please enter your comment!
Please enter your name here