Friday, September 20, 2024

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ: ಉಡುಪಿಯಲ್ಲಿ ಮೂರು ಬಸ್ಸುಗಳಿಂದ ಉಚಿತ ಸೇವೆ

Must read

ಉಡುಪಿ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪಣೆಯ ಅಂಗವಾಗಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ಸಹ ವಿವಿಧ ಸಂಘಟನೆಗಳು ವಿವಿಧ ರೀತಿಯಲ್ಲಿ ಸಂಭ್ರಮವನ್ನು ಹಂಚಿಕೊಳ್ಳುತ್ತಿದ್ದು ಉಡುಪಿಯಿಂದ ಹೆಬ್ರಿಗೆ ತೆರಳುವ ಎಸ್ ಆರ್ ಎಮ್, ಎಸ್ ಡಿ ಎಮ್, ಮುಟ್ಲುಪಾಡಿಯಿಂದ ಉಡುಪಿಗೆ ತೆರಳುವ ಎಸ್ ಎಮ್ ಎಮ್ ಎಸ್ ಬಸ್ಸಿನವರು ದಿನವಿಡೀ ಉಚಿತ ಪ್ರಯಾಣವನ್ನು ನಾಗರಿಕರಿಗೆ ಒದಗಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

spot_img

More articles

LEAVE A REPLY

Please enter your comment!
Please enter your name here