Thursday, September 19, 2024

ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರಿನಿಂದಲೇ ಸ್ಪರ್ಧೆ ಮಾಡ್ತೇನೆ, ತುಮಕೂರಿಗೆ ಬರಲ್ಲ: ಶೋಭಾ ಕರಂದ್ಲಾಜೆ

Must read

ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ ಎಂದರು.
ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

spot_img

More articles

LEAVE A REPLY

Please enter your comment!
Please enter your name here