Tuesday, September 17, 2024

ಎಲ್.ಕೆ.ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ

Must read

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ ಮಾಡಲಾಗುವುದು ಎಂಬ ವಿಚಾರ ಹಂಚಿಕೊಳ್ಳಲು ಸಂತಸವಾಗುತ್ತಿದೆ. ಈ ಗೌರವಕ್ಕೆ ಪಾತ್ರರಾಗುತ್ತಿರುವ ಕುರಿತು ಅವರೊಂದಿಗೆ ಮಾತನಾಡಿ, ಅಭಿನಂದಿಸಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here