Saturday, September 21, 2024

ಆಯುರ್ವೇದ ಪಂಚಕರ್ಮ ಸ್ನಾತಕೋತ್ತರ ಪದವಿ: ಡಾ. ಸುರಕ್ಷಾ ಎಸ್. ರಾಜ್ಯಕ್ಕೆ ಪ್ರಥಮ

Must read

ಉಡುಪಿ: 2023- 24ರ ಸಾಲಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ನಡೆಸಿದ ಆಯುರ್ವೇದ ಪಂಚಕರ್ಮ (ಎಂ .ಡಿ ) ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಡಾ. ಸುರಕ್ಷಾ ಎಸ್ ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಸ್ವರ್ಣ ಪದಕ ಪಡೆದುಕೊಂಡಿದ್ದಾರೆ.

ಇವರು ಈ ಹಿಂದೆ ನಡೆದ ಯುಜಿ ಮತ್ತು ಪಿಜಿಯ ಎಲ್ಲಾ ವಿಭಾಗದಲ್ಲೂ ರ‌್ಯಾಂಕ್ ಗಳನ್ನು ಪಡೆದಿರುತ್ತಾರೆ .
ಇವರು ಉಡುಪಿಯ ಮಧ್ವ ನಗರದ ಶಿಕ್ಷಕ ಶಿಕ್ಷಕಿಯರಾದ ಸುರೇಶ್ ಭಟ್ ಕಾಶಿ ಹಾಗೂ ಸುಮನಾ ಭಟ್ ಅವರ ಪುತ್ರಿ.

spot_img

More articles

LEAVE A REPLY

Please enter your comment!
Please enter your name here