Friday, September 20, 2024

ಲೋಕಸಭೆ ಚುನಾವಣೆ: ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಸಹಿತ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ

Must read

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದೆ.

ಕರ್ನಾಟಕ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ.

ಕರ್ನಾಟಕದಲ್ಲಿ ಟಿಕೆಟ್ ಪಡೆದವರು

ಚಿಕ್ಕೋಡಿ: ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ

ಬಾಗಲಕೋಟೆ: ಪಿ.ಸಿ ಗದ್ದಿಗೌಡರ

ಬಿಜಾಪುರ: ರಮೇಶ ಜಿಗಜಿಣಗಿ

ಗುಲ್ಬರ್ಗ: ಡಾ. ಉಮೇಶ್ ಜಾಧವ್

ಬೀದ‌ರ್: ಭಗವಂತ ಖೂಬಾ

ಕೊಪ್ಪಳ: ಬಸವರಾಜ ಕ್ಯಾವತ್ತೂರ

ಬಳ್ಳಾರಿ: ಶ್ರೀರಾಮುಲು

ಹಾವೇರಿ: ಬಸವರಾಜ ಬೊಮ್ಮಾಯಿ

ಧಾರವಾಡ: ಪ್ರಹ್ಲಾದ ಜೋಶಿ

ದಾವಣಗೆರೆ: ಗಾಯತ್ರಿ ಸಿದ್ದೇಶ್ವರ

ದಾವಣಗೆರೆ: ಗಾಯತ್ರಿ ಸಿದ್ದೇಶ್ವರ

ಶಿವಮೊಗ್ಗ: ಬಿ.ವೈ ರಾಘವೇಂದ್ರ

ಉಡುಪಿ-ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ

ತುಮಕೂರು: ವಿ. ಸೋಮಣ್ಣ

ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯ‌ರ್

ಚಾಮರಾಜನಗರ: ಎಸ್. ಬಾಲರಾಜ್

ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್

ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ

ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್

ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ

spot_img

More articles

LEAVE A REPLY

Please enter your comment!
Please enter your name here