Sunday, September 8, 2024

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ನೇಮಕ

Must read

ಉಡುಪಿ: ಸಮಾಜ ಸೇವಕ, ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕೊಂಡಿದ್ದಾರೆ.
ರಾಜ್ಯ ಸರಕಾರವು ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ 10 ಮಂದಿ ಸದಸ್ಯರನ್ನು ನೇಮಕಗೊಳಿಸಿದೆ. ಸದಸ್ಯರಾಗಿ ಎಚ್‌. ರಾಘವ, ಕೃಷ್ಣಪ್ಪ ಪೂಜಾರಿ, ಗುರುರಾಜ್ ಭಟ್, ವಿನಯ್ ಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಶೆಟ್ಟಿ (ಮೂಲ್ಕಿ), ಮೋಹನ್ ಕೊಪ್ಪಾಳ್, ಸತೀಶ್ ಅಡ್ಡಪ್ಪ ಸಂಕಬೈಲ್, ರಾಜೇಶ್ ಕಳೆ, ದಯಾನಂದ ಪಿ, ಜಿ.ವಿ.ಎಸ್. ಉಳ್ಳಾಲ ಅವರು ಆಯ್ಕೆಯಾಗಿದ್ದಾರೆ.

spot_img

More articles

LEAVE A REPLY

Please enter your comment!
Please enter your name here