Tuesday, September 17, 2024

ಜೇನು ಕೃಷಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Must read

ಉಡುಪಿ: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇದರ ವತಿಯಿಂದ ಎರಡು ದಿನಗಳ ಜೇನು ಕೃಷಿ ತರಬೇತಿ ಕಾರ್ಯಾಗಾರವನ್ನು ನಗರದಲ್ಲಿ ಆಯೋಜಿಸಲಾಯಿತು.

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶಿಬಿರಾರ್ಥಿಗಳಿಗೆ ಕಾರ್ಯಗಾರದ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಸಮಾರಂಭದಲ್ಲಿ ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ ಮೊದಲಾದವರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here