ಉಡುಪಿ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು.
ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬ್ರಹ್ಮಾವರ: ಹಿರಿಯ ಪತ್ರಕರ್ತ, ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ
More articles

