Sunday, September 8, 2024

ಬ್ರಹ್ಮಾವರ: ಶ್ರೀ ನಿಕೇತನ ಕಪ್ ಹಾಗೂ ಶ್ರೀನಿಕೇತನ ಪ್ರೀಮಿಯರ್ ಲೀಗ್ ನ ಆಮಂತ್ರಣ ಪತ್ರಿಕೆ ಬಿಡುಗಡೆ

Must read

ಉಡುಪಿ: ಮಟಪಾಡಿ ಶ್ರೀ ನಿಕೇತನ ಶಾಲೆ, ಬ್ರಹ್ಮಾವರದ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಹಳೆ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಶಾಲಾ ಶ್ರೇಯೋಭಿವೃದ್ಧಿಗಾಗಿ ಆಯೋಜಿಸಿರುವ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಕೂಟ ಶ್ರೀ ನಿಕೇತನ ಕಪ್ ಮತ್ತು ಶ್ರೀನಿಕೇತನ ಪ್ರೀಮಿಯರ್ ಲೀಗ್ – 2023 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನೆರವೇರಿತು.


ಶ್ರೀನಿಕೇತನಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಅಶೋಕ್ ಕುಮಾರ್ ಶೆಟ್ಟಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಪ್ರೌಢ ಶಾಲೆಯ ನಿವೃತ್ತ ಅಧ್ಯಾಪಕರಾದ ರವಿರಾಜ್ ಶೆಟ್ಟಿ, ದಿನಕರ್ ಶೆಟ್ಟಿ, ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಶಿವರಾಮ ಶೆಟ್ಟಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಪ್ರವೀಣ್ ಹೆಗ್ಡೆ, ಡಿಸೇಂಟ್ ಫ್ರೆಂಡ್ಸ್ ನ ಸುರೇಶ್ ಕರ್ಕೇರಾ, ಫ್ರೆಂಡ್ಸ್ ಮಟಪಾಡಿಯ ಶರತ್ ನಾಯಕ್, ಶಿವಾಜಿ ಫ್ರೆಂಡ್ಸ್ ನ ಸಂತೋಷ್, ವಾಲಿಬಾಲ್ ಪಂದ್ಯಾಕೂಟದ ಕಾರ್ಯಕಾರಿ ಸಮಿತಿಯ ಖಜಾಂಚಿ ಜೋಯ್ಸನ್ ಬಾಂಜ್, ಪ್ರಧಾನ ಕಾರ್ಯದರ್ಶೀ ಶರೋನ್ ಸಿಕ್ವೇರಾ ಉಪಸ್ಥಿರಿದ್ದರು. ಚೇತನ್ ಪೂಜಾರಿ ಮಟಪಾಡಿ ಸ್ವಾಗತಿಸಿ ಕಾರ್ಯಕ್ರಮ

spot_img

More articles

LEAVE A REPLY

Please enter your comment!
Please enter your name here